More News
12 Dec 2019 | 10:14 PMಬೆಂಗಳೂರು,ಡಿ 12(ಯುಎನ್ಐ) ಆಂಜಿಯೋಪ್ಲಾಸ್ಟ್ ಚಿಕಿತ್ಸೆ ಪಡೆದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇಂದು ಅವರ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ,ಕೆ.ಎಸ್.ಈಶ್ವರಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರು ಖಾಸಗಿ ಆಸ್ಪತ್ರೆಗೆ ಬೇಟಿ ನೀಡಿ ಬೇಗ ಗುಣಮುಖರಾಗ ವಂತೆ ಹಾರೈಸಿದರು.
Sharesee more..